"ಶೋಧ"
ಬದುಕಬೇಕೆಂಬ ಮಾನವ
ಆಸೆಗೆಕೆ ಮಾಡುವೆ ಸಜೀವ ಸಮಾದಿ !
ಹೋರಾಡಲು ಬಿಡು ಜೀವನದ ಕಣಕ್ಕೆ
ಹೋರಾಡಲಿ ಬಡಿದಾಡಲಿ
ಬದುಕಿನಾಳವ ತಿಳಿಯಲಿ
ಕಾಲ ಅನುಭವಗಳ ತಿಳಿದು
ಬದುಕಿನ ನಗ್ನತೆಯನ್ನರಿತು
ಅನುಭವ ಶಿಲ್ಪಿಯಾಗಲಿ !!
-ಕಿದ್ವಾಯಿ ರಾಜಶೇಖರ್.
- Raj Raj
12 Feb 2020, 07:25 pm
Download App from Playstore: