ಸರಕಾರದ ಎಡವಟ್ಟು

ನಿಯಂತ್ರಣದಲ್ಲಡಬಹುದಿತ್ತು ಕೋರೋನ ವೈರಸ್ ನನ್ನು
ಆದರೆ ಸಡಿಲಿಸಿದರು ಲಾಕ್ ಡೌನ್ ನನ್ನು
ಇದರಿಂದ ಹಸಿರು ಕೂಡ ಕೆಂಪಾಯಿತು
ಮಾಡಿದ ಪ್ರಯತ್ನಗಳು ವಿಫಲವಾಯಿತು.
ಆದಾಯಕ್ಕಾಗಿ ಕಂಡು ಹಿಡಿದರು ಉಪಾಯ
ತೆರೆದರು ಮದ್ಯದಂಗಡಿಯ ಬಾಗಿಲ

ಕರೆತಂದರು ಸಾವಿರಾರು ಪ್ರವಾಸಿ ಕಾರ್ಮಿಕರನ್ನು
ಜೊತೆಯಲ್ಲಿ ತರಿಸಿದರು ಕೋರೋನ ವೈರಸ್ ಅನ್ನು
ಅಗತ್ಯವೇ ಇರಲಿಲ್ಲ ಇಂತಹ ಕಿತಾಪತಿ
ಅನುಷ್ಠಾನ ಗೊಳಿಸಿದ್ದರೆ ಘೋಷಿಸಿದ್ದ ಪರಿಹಾರ ಪೂರ್ತಿ
೨೧ ಲಕ್ಷ ಕೋಟಿ ಅನುದಾನದ ಘೋಷಣೆ ಮಾಡಿದ ಮೋದಿ
ಯೋಚಿಸಲ್ಲಿಲ್ಲ‌ ಹೇಗೆ ಕಾರ್ಯರೂಪಕ್ಕೆ ತರುವುದು ಪೂರ್ತಿ.

ಕಾರ್ಖಾನೆ ತೆರೆಯಲು ಅನುಮತಿ ನೀಡಿದೆ ಸರಕಾರ
ಆದರೆ ಇಲ್ಲಿ ಆಗಿದೆ ಕೆಲಸಗಾರರ ಬರವೋ ಬರ
ಹೇಳುವುದಕ್ಕೆ ಬಲು ಸುಲಭ
ಆತ್ಮ ನಿರ್ಭರ್ ಭಾರತ
ಆದರೆ ಅವರಿಗೇನು ಗೊತ್ತು ಅದರ ಒಳ ಅರ್ಥ.......

- AbhishekSR

12 Jun 2020, 07:33 pm
Download App from Playstore: