ಸ್ಮಶಾನದ ಹೂವು

ದುಡಿದು ತಿನ್ನುವ ಬಡವ
ದುಡಿಸಿಕೊಂಡು ತಿನ್ನುವ ಶ್ರೀಮಂತ
ಬಿಟ್ಟು ಹೋಗುವರು
ಒಂದಲ್ಲ ಒಂದು ದಿನ ಸ್ಮಶಾನದ ಹೂವಾಗಿ
ಹುಟ್ಟಿದಾಗ ತಂದಿದ್ದು ಆಸೆ ಅಂತಸ್ತದರೂ
ಸತ್ತಾಗ ಬಿಟ್ಟು ಹೋಗಬೇಕು ಎಲ್ಲವನ್ನೂ
ಶಾಶ್ವತವಲ್ಲದ ಈ ಜೀವಕ್ಕೆ
ಸಿರಿತನವಾದರೇನು ಬಡತನವಾದರೇನು
ಇದಷ್ಟು ದಿನ ಮಾನವನಾಗಿ ಬದುಕಿ
ಸತ್ತ ಮೇಲೆ ಹೇಣವಾಗಿ ಹೋಗಬೇಕು ಅಷ್ಟೇ
ಈ ಮನುಷ್ಯ ಜೀವನ ಇಷ್ಟೇ

- ರಾಜು ಹಾಸನ

25 Sep 2020, 12:20 pm
Download App from Playstore: