ಮುಗ್ಧರು

ನಿನ್ನ ಕಾಯುವುದು
ಗುಡಿಯೊಳಗಿನ
ಕಲ್ಲು ಕಂಬದ
ಮರದ ದಿಮ್ಮಿಯ
ಮಣ್ಣು ಮುದ್ದೆಯ
ಗೊಂಬೆ ದೇವರಲ್ಲ
ಬಾಬಾ ಸಾಹೇಬರು
ಬರೆದ ಸಂವಿಧಾನ
ಅವರೆ ನಮ್ಮ
ನಿಮ್ಮ ದೇವರು
ತಿಳಿದು ಬಾಳಿರಿ
ಮುಗ್ಧ ಮನಸಿನ
ಮುಗ್ಧ ಜನಗಳೇ
ವಿಶ್ವ ಮಾನವರೇ
******ರಾಜು ಹಾಸನ******

- ರಾಜು ಹಾಸನ

05 Dec 2020, 12:00 am
Download App from Playstore: