ದೀನ ದಲಿತರು

ಜಾತಿ ಧರ್ಮ
ಮೇಲು ಕೀಳು
ಮನುವಾದಿಗಳ
ಶೋಷಣೆಯ
ದ್ವೇಷಸುವುದರ
ಜೊತೆ ಜೊತೆಯಲಿ
ವಿದ್ಯೆ ಕಲಿತು
ಶಿಕ್ಷಿತರಾಗಿ
ಎಲ್ಲಾರು ಒಗ್ಗುಡಿ
ಸಂಘ ಸಂಘಟನೆ
ಕಟ್ಟಿಕೊಂಡು
ಹೋರಾಟ ನಡೆಸಿ
ಮುನ್ನೆಡೆದು
ದುಡಿದು ಮುಗಿಲೆತ್ತರಕ್ಕೆ
ಬೆಳೆದು ನಿಂತರೆ ಬೆಲೆ
ಇಲ್ಲದಿದ್ದರೆ ಬೆಲೆಯು ಇಲ್ಲ
ನೆಲೆಯು ಇಲ್ಲ
ಕಲೆ ಕಲೆ ಕಲೆ
ನಮ್ಮ ಬದುಕೇ
ಕೊಲೆ ಕೊಲೆ ಕೊಲೇ

- ರಾಜು ಹಾಸನ

02 Jan 2021, 11:56 pm
Download App from Playstore: