ನೋದ ಹೃದಯ

ಸುಮ್ಮನಿರು ಕಣ್ಣೀರೆ ...ಸುಮ್ಮನಿರು
ನಿನ್ನ ನೋವು ಅರ್ಥ ಮಾಡಿಕ್ಕೊಳ್ಳುವ ಇನ್ನೊಂದು ಮನಸ್ಸಿಲ್ಲ ಇಲ್ಲಿ.....
ನಿನ್ನ ಅಳು ವ್ಯರ್ಥ ಸುಮ್ಮನಿರು......
ಮುಗಿಲು ಮುಟ್ಟಲು ಹೋದ ಪ್ರೀತಿ ಇಂದು ಕಳಚಿ ಪಾತಳ ಸೇರಿದೆ ...
ನಿನ್ನ ಅಳುವಿನಿಂದ ಮರಳಿ ಬಾರದು ಸುಮ್ಮನಿರು....
ನನ್ನಲ್ಲಿ ನಾ ಇಂದು ಕೊರಗಲು ಕಾರಣ ಮನಸ್ಸೆ ಹೊರತು..ನಿನ್ನಲ್ಲ ಸುಮ್ಮನಿರು....ಕಣ್ಣೀರೆ ನೀ ಸುಮ್ಮನಿರು......................................ಸುರೇಶ್ ಸೂರಿ ದಾವಣಗೆರೆ

- sureshsuri@gmail.com

24 May 2017, 10:17 pm
Download App from Playstore: